Belgaum News

View All

Entertainment

View All

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಮೈಸೂರು: ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ. ಯಾರೋ ಕಿಡಿಗೇಡಿಗೇಡಿಗಳು ವನ್ಯ ಪ್ರಾಣಿಗಳನ್ನು ಸೆರೆ ಹಿಡಿಯುವ ಸಲುವಾಗಿ ಮಲ್ಲಿನಾಥಪುರ  ಗ್ರಾಮದ ಅರಣ್ಯ  ನೆಡುತೋಪಿನಲ್ಲಿ ಉರುಳನ್ನು ಹಾಕಿದ್ದರು. ಇದಕ್ಕೆ ಅರಣ್ಯದಿಂದ ಆಹಾರ ಅರಸಿ …

Trending News